ಚನ್ನಪಟ್ಟಣದಲ್ಲಿ ನಾವು ಗೆಲ್ಲೋದಷ್ಟೇ ನಮಗೆ ಮುಖ್ಯ: ಡಾ.ಜಿ‌.ಪರಮೇಶ್ವರ್!

ಬೆಂಗಳೂರು:- ಚನ್ನಪಟ್ಟಣದಲ್ಲಿ ನಾವು ಗೆಲ್ಲೋದಷ್ಟೇ ನಮಗೆ ಮುಖ್ಯ ಎಂದು ಡಾ.ಜಿ‌.ಪರಮೇಶ್ವರ್ ಹೇಳಿದ್ದಾರೆ. ತುಮಕೂರು: ಮಳೆ ಆರ್ಭಟ; ಫಸಲಿಗೆ ಬಂದಿದ್ದ ಟೊಮೇಟೊ ಬೆಳೆ ನಾಶ! ಈ ಸಂಬಂಧ ಮಾತನಾಡಿದ ಅವರು,ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ನಮಗೆ ಮುಖ್ಯ ಅಲ್ಲ ಎಂದರು. ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ಮಾಡಿದ್ದಾರೆ. ಯಾರು ಸ್ಪರ್ಧೆ ಮಾಡ್ತಾರೆ ಅನ್ನೋದು ನಮಗೆ ಮುಖ್ಯ ಅಲ್ಲ. ನಾವು ಗೆಲ್ಲೋದಷ್ಟೇ ನಮಗೆ ಮುಖ್ಯ. ಅದಕ್ಕೆ ಬೇಕಾದ ರಣ ನೀತಿಯನ್ನು ನಾವು ಮಾಡ್ತೀವಿ. ಅವರು ಯಾರನ್ನಾದರೂ ನಿಲ್ಲಿಸಿಕೊಳ್ಳಲಿ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಶಿಗ್ಗಾವಿಯಲ್ಲಿ … Continue reading ಚನ್ನಪಟ್ಟಣದಲ್ಲಿ ನಾವು ಗೆಲ್ಲೋದಷ್ಟೇ ನಮಗೆ ಮುಖ್ಯ: ಡಾ.ಜಿ‌.ಪರಮೇಶ್ವರ್!