ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ನೀಡಿದ ಶೋಕಾಸ್ ನೋಟಿಸ್ ಹಿಂಪಡೆಯಿರಿ; ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ!

ಬೆಂಗಳೂರು:- ಮುಡಾ ಹಗರಣದಲ್ಲಿ ಸರ್ಕಾರ ಹಾಗು ರಾಜ್ಯಪಾಲರ ನಡುವೆ ಸಂರ್ಘಷ ಶುರುವಾಗಿದೆ.ಸಿಎಂ ಸಿದ್ದರಾಮಯ್ಯ ಗೆ ಶೋಕಾಸ್ ನೋಟಿಸ್ ಕೊಟ್ಟಿರುವ ರಾಜ್ಯಪಾಲರ ನಡೆಯನ್ನ ಸಚಿವ ಸಂಪುಟ ಸಭೆ ಖಂಡಿಸಿ,ನಿರ್ಣಯ ಅಂಗೀಕರಿಸಿದೆ.ಈ ಮೂಲಕ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಸಾಂವಿಧಾನಿಕ ಸಂಘರ್ಷಕ್ಕೆ ಇಂದಿನ ಸಚಿವ ಸಂಪುಟ ಸಭೆ ನಾಂದಿ ಹಾಡಿದೆ. ಬಿಜೆಪಿ- ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಸುಖಾಂತ್ಯ: ಪ್ರೀತಂಗೆ ಗೇಟ್ ಪಾಸ್, HDKಗೆ ಫುಲ್ ಪವರ್! ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಖುರ್ಚಿ ಕಳೆದುಕೊಳ್ಳಲಿದ್ದಾರೆ ಎಂಬ ಚರ್ಚೆಗೆ … Continue reading ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ನೀಡಿದ ಶೋಕಾಸ್ ನೋಟಿಸ್ ಹಿಂಪಡೆಯಿರಿ; ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ!