ಹಸಿರು ಮಾರ್ಗದಲ್ಲಿ ರೈಲು ಸಂಚಾರ ಬಂದ್: ಮೆಟ್ರೋ ಇಲ್ಲದೇ ಜನರ ಪರದಾಟ; ದುಪ್ಪಟ್ಟು ಹಣ ಪೀಕುತ್ತಿರುವ ಆಟೋ, ಕ್ಯಾಬ್ ಚಾಲಕರು!

ಬೆಂಗಳೂರು:- ಗ್ರೀನ್ ಲೈನ್​ನ ವಿಸ್ತರಿತ ಮಾರ್ಗದ ಟೆಸ್ಟಿಂಗ್ ಕಾರ್ಯಾದ ಹಿನ್ನೆಲೆಯಲ್ಲಿ ಇಡೀ ದಿನ ಮೆಟ್ರೋ ಸಂಚಾರವಿರಲಿಲ್ಲ. ಇದರಿಂದ ಜನರು ಪರದಾಡಿದ್ರೆ, ಇದನ್ನು ಬಂಡವಾಳ ಮಾಡಿಕೊಂಡ ಕೆಲ ಆಟೋ, ಕ್ಯಾಬ್ ಚಾಲಕರು ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದ್ದಾರೆ. Breaking News: ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದವರ ಎಡೆಮುರಿ ಕಟ್ಟಿದ CCB! ನಾಗಸಂದ್ರ ಟು ಮಾದಾವರ ವರೆಗೆ ಮೆಟ್ರೋ ಸಂಚಾರವನ್ನು ವಿಸ್ತರಣೆ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಿಗ್ನಲ್ ಟೆಸ್ಟಿಂಗ್ ಮಾಡಲಾಗ್ತಿದೆ. ಆದ್ದರಿಂದ ನಾಗಸಂದ್ರ ಟು … Continue reading ಹಸಿರು ಮಾರ್ಗದಲ್ಲಿ ರೈಲು ಸಂಚಾರ ಬಂದ್: ಮೆಟ್ರೋ ಇಲ್ಲದೇ ಜನರ ಪರದಾಟ; ದುಪ್ಪಟ್ಟು ಹಣ ಪೀಕುತ್ತಿರುವ ಆಟೋ, ಕ್ಯಾಬ್ ಚಾಲಕರು!