ಮಹಿಳೆ ಅಪಹರಣ ಕೇಸ್… ನಾನು ಕಿಡ್ನ್ಯಾಪ್ ಮಾಡಿಸಿಲ್ಲ, ಎಲ್ಲವೂ ಷಡ್ಯಂತ್ರ – ಭವಾನಿ!

ಬೆಂಗಳೂರು:- ಎಸ್ಐಟಿ ವಿಚಾರಣೆ ವೇಳೆ ಕಿಡ್ನ್ಯಾಪ್ ಆರೋಪವನ್ನು ಭವಾನಿ ರೇವಣ್ಣ‌ ಅವರು ಅಲ್ಲಗೆಳೆದಿದ್ದಾರೆ ನಿನ್ನೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗಿದ್ದು, ನಾನು ಕಿಡ್ನ್ಯಾಪ್ ಮಾಡಿಸಿಲ್ಲ, ಎಲ್ಲವೂ ಷಡ್ಯಂತ್ರ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಎಸ್ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಕಿಡ್ನಾಪ್ ಆರೋಪವನ್ನು ಅಲ್ಲಗೆಳೆದಿದ್ದಾರೆ. ರಾಮೋಜಿ ಫಿಲ್ಮ್​ ಸಿಟಿ ನಿರ್ಮಿಸಿದ್ದ ರಾಮೋಜಿ ರಾವ್ ವಿಧಿವಶ..! ಸಂತ್ರಸ್ತೆ ನಮ್ಮ ಮನೆಯಲ್ಲಿ ಕೆಲಸ ಮಾಡ್ತಿದ್ದವರು. ನಾನು ಕಿಡ್ನಾಪ್ ಮಾಡಿಸಿಲ್ಲ, ಎಲ್ಲವೂ ಷಡ್ಯಂತ್ರ ಎಂದು ಭವಾನಿ ರೇವಣ್ಣ ಅವರು ಎಸ್​ಐಟಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ … Continue reading ಮಹಿಳೆ ಅಪಹರಣ ಕೇಸ್… ನಾನು ಕಿಡ್ನ್ಯಾಪ್ ಮಾಡಿಸಿಲ್ಲ, ಎಲ್ಲವೂ ಷಡ್ಯಂತ್ರ – ಭವಾನಿ!