ಮಗುವಿನ ಕತ್ತು ಸೀಳಿ ಒಲೆಯ ಮೇಲೆ ಸುಡಲು ಯತ್ನಿಸಿದ ಮಹಿಳೆ ಅರೆಸ್ಟ್…!
ಉತ್ತರ ಪ್ರದೇಶ:- ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಮಗುವಿನ ಕತ್ತು ಸೀಳಿ ಒಲೆಯ ಮೇಲೆ ಸುಡಲು ಯತ್ನಿಸಿದ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ. T20 World Cup: ಅಮೇರಿಕ ವಿರುದ್ಧದ ಪಂದ್ಯದಲ್ಲಿ ಕೆಟ್ಟ ದಾಖಲೆ ಬರೆದ ಸೂರ್ಯಕುಮಾರ್ ಯಾದವ್..! ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದಳು ಎಂಬುದು ತಿಳಿದುಬಂದಿದೆ, ಮೊದಲು ಮಗುವಿನ ಕತ್ತು ಸೀಳಿ ನಂತರ ಶವವನ್ನು ಮನೆಗೊಳಗಿನ ಒಲೆಯ ಮೇಲೆ ಸುಡಲು ಪ್ರಯತ್ನಿಸಿದರು ಎಂದು ಮೂಲಗಳು ಹೇಳಿವೆ. ದೇವಿ ಅವರ ಪತಿ ಕಪಿಲ್ ಕುಮಾರ್ ಅವರು ಕೆಲಸದಿಂದ ಮನೆಗೆ ಹಿಂದಿರುಗಿದಾಗ ತಮ್ಮ … Continue reading ಮಗುವಿನ ಕತ್ತು ಸೀಳಿ ಒಲೆಯ ಮೇಲೆ ಸುಡಲು ಯತ್ನಿಸಿದ ಮಹಿಳೆ ಅರೆಸ್ಟ್…!
Copy and paste this URL into your WordPress site to embed
Copy and paste this code into your site to embed