Breaking: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ..!

ದಕ್ಷಿಣ ಕನ್ನಡ:- ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಜರುಗಿದೆ. Breaking News: ಕೆರೆಗೆ ಹಾರಿ ಸೂಸೈಡ್ ಗೆ ಯತ್ನಿಸಿದ ತಾಯಿ ಬಚಾವ್..ಇಬ್ಬರು ಮಕ್ಕಳು ಸಾವು..! ರೂಪಾ ಎಂಬ ಮಹಿಳೆ, ನವೀನ್ ಕನ್ಯಾಡಿ​ ಎಂಬಾತನಿಗೆ 7 ಲಕ್ಷ ರೂ ಸಾಲ ನೀಡಿದ್ದರು. ಅದೇ ಹಣವನ್ನು ವಾಪಸ್ ಕೇಳಿದ್ದಕ್ಕೆ ಮಹಿಳೆ ರೂಪಾ ಮೇಲೆ ಬಟ್ಟೆ ಅಂಗಡಿಗೆ ನುಗ್ಗಿ ಬಿಜೆಪಿ ಕಾರ್ಯಕರ್ತ ಹಾಗೂ ಹೂವಿನ ವ್ಯಾಪಾರಿಯಾದ … Continue reading Breaking: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ..!