ನೀರು ಹಿಡಿಯಲು ಹೋದ ಮಹಿಳೆ ಕರೆಂಟ್ ಹೊಡೆದು ಸಾವು: ರೊಚ್ಚಿಗೆದ್ದ ಸ್ಥಳೀಯರಿಂದ ರಸ್ತೆತಡೆ ಪ್ರೊಟೆಸ್ಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಮಾರ್ಕೆಟ್ ರಸ್ತೆ ತಡೆ ನಡೆಸಿ ಜನರು ಪ್ರತಿಭಟನೆ ನಡೆಸಿ ಹೈಡ್ರಾಮ ಸೃಷ್ಟಿ ಮಾಡಿರುವ ಘಟನೆ ಜರುಗಿದೆ. ಅಪ್ಪ-ಅಮ್ಮನನ್ನು ಚನ್ನಾಗಿ ನೋಡಿಕೊಳ್ಳದಿದ್ದರೆ ಸಿಗಲ್ಲ ಆಸ್ತಿ: ಕಂದಾಯ ಸಚಿವ! ಮಾರ್ಕೆಟ್ ರಸ್ತೆ ಆನಂದಪುರದಲ್ಲಿ ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವನ್ನಪ್ಪಿದ್ದರು. ಇದರಿಂದ ರೊಚ್ಚಿಗೆದ್ದ ಸ್ಥಳೀಯ ಜನರು, ಪ್ರತಿಭಟನೆ ನಡೆಸಿದರು. ಇಲ್ಲಿರುವ ಯಾವ ಮನೆಗು ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್ ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನಿಡಲಾಗಿದೆ. ಮೋಟರ್ ಸ್ಟಾರ್ಟ್ ಮಾಡುವ ಕರೆಂಟ್ … Continue reading ನೀರು ಹಿಡಿಯಲು ಹೋದ ಮಹಿಳೆ ಕರೆಂಟ್ ಹೊಡೆದು ಸಾವು: ರೊಚ್ಚಿಗೆದ್ದ ಸ್ಥಳೀಯರಿಂದ ರಸ್ತೆತಡೆ ಪ್ರೊಟೆಸ್ಟ್!