ಬೆಂಗಳೂರು:- ಮಹಿಳೆಯೊಬ್ಬರ ಅಪಹರಣ ಆರೋಪದಲ್ಲಿ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.
IPL 2024: ಇಂದು SRH vs LSG ಬಿಗ್ ಫೈಟ್… RCB ಗೆ ಯಾರು ಗೆದ್ದರೆ ಒಳ್ಳೆಯದು..!
ನಗರದ 17 ನೇ ಎಸಿಎಂಎಂ ನ್ಯಾಯಾಲಯ ಮೇ 14ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ. ಇಂದು ಸಾಯಂಕಾಲ ಅವರನ್ನು ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಯಿತು. ರೇವಣ್ಣರನ್ನು ಜೈಲಿಗೆ ಶಿಫ್ಟ್ ಮಾಡುವಾಗ ಮುಂಜಾಗ್ರತೆ ಮತ್ತು ಭದ್ರತೆಯ ದೃಷ್ಟಿಯಿಂದ ಜೈಲಿನ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಐವರು ಪೊಲೀಸ್ ಇನ್ಸ್ ಪೆಕ್ಟರ್ ಗಳಿಂದ ಭದ್ರತೆ ಒದಗಿಸಲಾಗಿದ.