Breaking News: ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ.. ವೈದ್ಯರ ವಿರುದ್ಧ ದೂರಿದ ಕುಟುಂಬಸ್ಥರು..!

ಹಾವೇರಿ:- ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ ಆಗಿದ್ದು, ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಕಿಡಿಕಾರಿದ್ದಾರೆ. Gadaga: ಅದ್ದೂರಿ ಜರುಗಿದ ಪುಟ್ಟರಾಜ ಗವಾಯಿಗಳ ಜಾತ್ರೆ..! ನಗರದ ಪಂಡಿತ್ ಆಸ್ಪತ್ರೆಯಲ್ಲಿ ಮಹಿಳೆಗೆ ತಪಾಸಣೆ ನಡೆಸಲಾಗಿತ್ತು. ಈ ವೇಳೆ ಗೌಸಿಯಾಗೆ ಡೆಂಘೀ ಜ್ವರ ಇರುವುದು ದೃಢಪಟ್ಟಿತ್ತು. ಗೌಸಿಯಾ ಕಳೆದ ಎರಡು ದಿನದಿಂದ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಕುಟುಂಬಸ್ಥರು ಮಹಿಳೆಯನ್ನು ಪಂಡಿತ್ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದ್ದರು. ತಪಾಸಣೆ ನಡೆಸಿದ ವೈದ್ಯರು ಮಹಿಳೆಗೆ ಡೆಂಗ್ಯೂ ಇರುವುದಾಗಿ ದೃಢ ಪಡಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ … Continue reading Breaking News: ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ.. ವೈದ್ಯರ ವಿರುದ್ಧ ದೂರಿದ ಕುಟುಂಬಸ್ಥರು..!