ಮಾವಿನ ಹಣ್ಣು ಕೀಳಲು ಬುದ್ಧನ ಪ್ರತಿಮೆ ಹತ್ತಿದ ಮಹಿಳೆ: ಭುಗಿಲೆದ್ದ ಆಕ್ರೋಶ!

ಥಾಯ್ಲೆಂಡ್:- ಮಹಿಳೆ ಓರ್ವರು ಮಾವಿನ ಹಣ್ಣು ಕೀಳಲು ಬುದ್ಧನ ಪ್ರತಿಮೆ ಹತ್ತಿದ್ದು, ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ʻಜೊತೆಯಲಿ ಜೊತೆ ಜೊತೆಯಲಿʼ ಎಂದು ಹೆಂಡ್ತಿಗೆ ಹಾಡು ಹಾಡಿದ ರಾಕಿಂಗ್​ ಸ್ಟಾರ್​ ಯಶ್! ಬಿಳಿ ಸಲ್ವಾರ್ ಹಾಕಿರುವ ಮಹಿಳೆ ಮತ್ತೊಬ್ಬಳ ಸಹಾಯದಿಂದ ಪ್ರತಿಮೆಯನ್ನು ಹತ್ತಿ ಅಲ್ಲಿಂದ ಮಾವಿನ ಹಣ್ಣು ಕಿತ್ತಿದ್ದಾರೆ. ಟಿಕ್​ಟಾಕ್​ನಲ್ಲಿ ಈ ವಿಡಿಯೋ ಪ್ರಸಾರ ಮಾಡಲಾಗಿತ್ತು. ಅನೇಕ ಮಂದಿ ಇದನ್ನು ಖಂಡಿಸಿದ್ದಾರೆ. ಇಬ್ಬರು ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆ ಮಹಿಳೆಯರು ಎಲ್ಲಿಯವರು ಎಂದು ಇದುವರೆಗೂ ತಿಳಿಯದಿದ್ದರೂ … Continue reading ಮಾವಿನ ಹಣ್ಣು ಕೀಳಲು ಬುದ್ಧನ ಪ್ರತಿಮೆ ಹತ್ತಿದ ಮಹಿಳೆ: ಭುಗಿಲೆದ್ದ ಆಕ್ರೋಶ!