ಮಹಿಳೆಯರಿಗೆ ರಕ್ಷಣೆ, ನೆಮ್ಮದಿ ಸಿಕ್ಕಿದ್ದು ಮೋದಿ ಆಡಳಿತದಲ್ಲಿ – ಅಣ್ಣಾಮಲೈ
ವಿಜಯಪುರ:- ಮಹಿಳೆಯರಿಗೆ ರಕ್ಷಣೆ, ನೆಮ್ಮದಿ ಸಿಕ್ಕಿದ್ದು ಮೋದಿ ಆಡಳಿತದಲ್ಲಿ ಎಂದು ಅಣ್ಣಾಮಲೈ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಈ ವೇಳೆ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಮಾತಾಡುತ್ತಿಲ್ಲ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ತಿರುಗೇಟು ನಿಡಿದ್ದಾರೆ. ಪ್ರಕರಣದ ಬಗ್ಗೆ ಅಮಿತ್ ಶಾ ಮಾತನಾಡಿ, ತೀವ್ರವಾಗಿ ಖಂಡಿಸಿದ್ದಾರೆ ಎಂದರು. ಟ್ರಕ್ಗೆ ಡಿಕ್ಕಿ ಹೊಡೆದ ಕಾರು: ಕೂದಲೆಳೆ ಅಂತರದಲ್ಲಿ ಪಾರಾದ ನಿವೃತ್ತ ಐಪಿಎಸ್ ಅಧಿಕಾರಿ… ! ರಾಜ್ಯದಲ್ಲಿ ಕಾಂಗ್ರೆಸ್ನವರದ್ದೇ ಸರ್ಕಾರ ಇದೆ. … Continue reading ಮಹಿಳೆಯರಿಗೆ ರಕ್ಷಣೆ, ನೆಮ್ಮದಿ ಸಿಕ್ಕಿದ್ದು ಮೋದಿ ಆಡಳಿತದಲ್ಲಿ – ಅಣ್ಣಾಮಲೈ
Copy and paste this URL into your WordPress site to embed
Copy and paste this code into your site to embed