ಬಾಗಲಕೋಟೆ:- ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಬಾಗಲಕೋಟ ಜಿಲ್ಲೆಯ ಜಮಖಂಡಿಯ ವಿಜಯನಗರದಲ್ಲಿ ಜರುಗಿದೆ.
ಕಟ್ಟಡ ಕಾಮಗಾರಿ ಮಾಡುವ ಮುನ್ನ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿದ್ದಾರೆ. ಮಲ್ಲಿಕಾರ್ಜುನ ರುದ್ರಪ್ಪ ಜಿರಲಿ ಎಂಬಾತನಿಗೆ ಸೇರಿದ ಕಟ್ಟಡ ಇದು ಎನ್ನಲಾಗಿದೆ. ಮೃತಪಟ್ಟ ಯುವಕ ವಿಠ್ಠಲ ಕಟವಾಣಿ(22) ಎಂದು ಗುರುತಿಸಲಾಗಿದೆ. ಮೃತ ಯುವಕ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದವನು ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಜಮಖಂಡಿ ಪೊಲೀಸರು ಗೌಡಾಯಿಸಿ ತನಿಖೆ ನಡೆಸುತ್ತಿದ್ದಾರೆ.
ಪ್ರಕಾಶ ಕುಂಬಾರ
ಬಾಗಲಕೋಟೆ
![](https://ainlivenews.com/wp-content/uploads/2024/01/Ad-Banner-copy-scaled.jpg)