ಕಟ್ಟಡ ನಿರ್ಮಾಣ ಕಾಮಗಾರಿಗೆ ಬೆಂಗಳೂರಿನಲ್ಲಿ ಸಿಗುತ್ತಿಲ್ಲ ಕಾರ್ಮಿಕರು!?, ಯಾಕೆ ಗೊತ್ತಾ!?

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿರ್ಮಾಣ ಕಾಮಗಾರಿಗೆ ಕಾರ್ಮಿಕರು ಸಿಗುತ್ತಿಲ್ಲ ಎನ್ನಲಾಗಿದೆ. ಇದಕ್ಕೆ ಕಾರಣ ಲೋಕಸಭಾ ಚುನಾವಣೆಯೆ ಕಾರಣ ಎನ್ನಲಾಗಿದೆ. ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ “ಉಸಿರೇ ಉಸಿರೇ” ಚಿತ್ರ ಮೇ 3 ರಂದು ತೆರೆಗೆ! ಹೌದು, ನಾಲ್ಕೈದು ಗಂಟೆ ಪ್ರಚಾರ ಮಾಡಿದ್ರೆ ಕೈ ತುಂಬಾ ಕಾಸು, ಹೊಟ್ಟೆ ತುಂಬ ಬಿರಿಯಾನಿ, ರಾತ್ರಿಗೆ ಕ್ವಾಟರ್ ಮದ್ಯ ಸಿಗುತ್ತದಂತೆ. ಜತೆಗೆ ಮನೆಗೆ ಒಂದೋ ಎರಡೋ ಗಿಫ್ಟ್ ಕೂಡ ದೊರೆಯುತ್ತದೆ. ಹೀಗಾಗಿ ಕಾರ್ಮಿಕರು ಕೆಲಸ ಬಿಟ್ಟು ಪ್ರಚಾರ … Continue reading ಕಟ್ಟಡ ನಿರ್ಮಾಣ ಕಾಮಗಾರಿಗೆ ಬೆಂಗಳೂರಿನಲ್ಲಿ ಸಿಗುತ್ತಿಲ್ಲ ಕಾರ್ಮಿಕರು!?, ಯಾಕೆ ಗೊತ್ತಾ!?