ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ: ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ!

ತಿರುಪತಿ: ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಆರೋಪಿಸಿದ ಭಕ್ತರು, ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಹೇಳಿದ್ದಾರೆ. Hubballi: ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಭಯೋತ್ಪಾದನೆ ತಾಂಡವ ನೃತ್ಯವಾಡತಿತ್ತು: ಟೆಂಗಿನಕಾಯಿ ಭಕ್ತರೊಬ್ಬರು ಮಾತನಾಡಿ, ನಾನು ವಾರಂಗಲ್​ನಿಂದ ತಿಮ್ಮಪ್ಪನ ದರ್ಶನಕ್ಕೆಂದು ತೆರಳಿದ್ದೆ, ಮೊಸರನ್ನ ಊಟ ಮಾಡುವ ಸಮಯದಲ್ಲಿ ಊಟದಲ್ಲಿ ಹುಳು ಸಿಕ್ಕಿತ್ತು. ಈ ವಿಚಾರವನ್ನು ಸಿಬ್ಬಂದಿಗೆ ತಿಳಿಸಿದೆ ಆದರೆ ಅವರ ಪ್ರತಿಕ್ರಿಯೆ ಆಘಾತಕಾರಿಯಾಗಿತ್ತು,ಇದು ಕೆಲವೊಮ್ಮೆ ಸಂಭವಿಸುತ್ತದೆ. ಸರ್ಕಾರ ಬದಲಾದರೂ ಈ ಸಮಸ್ಯೆಗಳು ಹಾಗೆಯೇ ಉಳಿದಿವೆ ಎಂದು … Continue reading ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ: ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ!