ಯಾದಗಿರಿ:- ಕೆಂಭಾವಿ ಯಲ್ಲಿ ಕರೆಂಟ್ ಶಾಕ್ ಹೊಡೆದ ಹಿನ್ನೆಲೆ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾದ ಘಟನೆ ಜರುಗಿದೆ.
ವಿದ್ಯುತ್ ನೀಡುವಂತೆ ಒತ್ತಾಯ… ಹೆಸ್ಕಾಂ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದ ರೈತರು!
ರಾಯಪ್ಪ ದೇವಿಕೆರೆ ಎಂಬ ವ್ಯಕ್ತಿಗೆ ಕರೆಂಟ್ ಶಾಕ್ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಎರಡು ಕಾಲುಗಳು ಸ್ವಾಧೀನ ತಪ್ಪಿದೆ ಎನ್ನಲಾಗುತ್ತಿದೆ. ಕೆಂಭಾವಿ ಸರ್ಕಾರಿ ಆಸ್ಪತ್ರೆ ದಾಖಲಿಸಿದರು ಕೂಡ ಪ್ರಯೋಜನವಾಗಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಕಲ್ಬುರ್ಗಿ ಯುನಿಟೆಡ್ ಹಾಸ್ಪಿಟಲ್ಗೆ ದಾಖಲಾಗಿದ್ದಾರೆ.