ಯಾದಗಿರಿ ಪಿಎಸ್​ಐ ಅನುಮಾನಾಸ್ಪದ ಸಾವು ಕೇಸ್: ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದೇನು!?

ವಿಜಯಪುರ:– ಯಾದಗಿರಿ ಪಿಎಸ್​ಐ ಅನುಮಾನಾಸ್ಪದ ಸಾವು ಕೇಸ್ ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಗ್ರಾಮ್​ಗೆ 150 ರೂಗೂ ಅಧಿಕ ಹೆಚ್ಚಳ! ಸರ್ಕಾರದಲ್ಲೇ ದಲಿತರ ಹತ್ಯೆಗಳು ಹೆಚ್ಚಾಗುತ್ತಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಅಧಿಕಾರಿ ಆತ್ಮಹತ್ಯೆಗೆ ಶರಣಾದ. ಈಗ ಪಿಎಸ್​​ಐ ಪರಶುರಾಮ ಮೃತಪಟ್ಟಿದ್ದಾನೆ. ಪಿಎಸ್​ಐ ಸಾವಿಗೆ ಕಾಂಗ್ರೆಸ್ ಶಾಸಕರ ಭ್ರಷ್ಟಾಚಾರವೇ ಕಾರಣ. ಪೊಲೀಸ್‌ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮಾತ್ರ ರಾಜೀನಾಮೆ … Continue reading ಯಾದಗಿರಿ ಪಿಎಸ್​ಐ ಅನುಮಾನಾಸ್ಪದ ಸಾವು ಕೇಸ್: ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದೇನು!?