ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್: ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದೇನು!?
ವಿಜಯಪುರ:– ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್ ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಗ್ರಾಮ್ಗೆ 150 ರೂಗೂ ಅಧಿಕ ಹೆಚ್ಚಳ! ಸರ್ಕಾರದಲ್ಲೇ ದಲಿತರ ಹತ್ಯೆಗಳು ಹೆಚ್ಚಾಗುತ್ತಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಅಧಿಕಾರಿ ಆತ್ಮಹತ್ಯೆಗೆ ಶರಣಾದ. ಈಗ ಪಿಎಸ್ಐ ಪರಶುರಾಮ ಮೃತಪಟ್ಟಿದ್ದಾನೆ. ಪಿಎಸ್ಐ ಸಾವಿಗೆ ಕಾಂಗ್ರೆಸ್ ಶಾಸಕರ ಭ್ರಷ್ಟಾಚಾರವೇ ಕಾರಣ. ಪೊಲೀಸ್ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮಾತ್ರ ರಾಜೀನಾಮೆ … Continue reading ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್: ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದೇನು!?
Copy and paste this URL into your WordPress site to embed
Copy and paste this code into your site to embed