ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ ಎಂದ ಯದುವೀರ್ ಒಡೆಯರ್!

ಶಿವಮೊಗ್ಗ:– ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆಗೆ ಸಿಎಂ ರಾಜೀನಾಮೆ ನೀಡಲಿ ಎಂದು ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ. ಬಾಂಗ್ಲಾ ವಿರುದ್ಧ T20 ಸರಣಿಗೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟ; ಸ್ಟಾರ್​ ಆಟಗಾರರೇ ಔಟ್​! ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಹಗರಣದ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು ಹಾಗಾಗಿ ಸಿಎಂ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ ಎಂದರು. ದೇಶದಲ್ಲಿ ಕಾನೊನು ಎಲ್ಲರಿಗೂ ಒಂದೇ. ಈಗಾಗಿ ಸಿದ್ದರಾಮಯ್ಯ … Continue reading ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ ಎಂದ ಯದುವೀರ್ ಒಡೆಯರ್!