ಯತೀಂದ್ರಗೆ ಇನ್ ಮೆಚುರಿಟಿ, ಬುದ್ದಿ ಇಲ್ಲ, ಲೆವೆಲ್ ಇಲ್ಲದ ವ್ಯಕ್ತಿ: ಆರ್. ಅಶೋಕ್ ಕಿಡಿ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಓರ್ವ ಗೂಂಡಾ, ರೌಡಿ ಎಂದು ಲಘುವಾಗಿ ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರಗೆ ಇನ್ ಮೆಚುರಿಟಿ, ಬುದ್ದಿ ಇಲ್ಲ. ಯಾರ ಬಗ್ಗೆ ಮಾತಾಡಬೇಕು ಅನ್ನೋ ಲೆವೆಲ್ ಇಲ್ಲದ ವ್ಯಕ್ತಿ. ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಬಾಲಿಷ ಹೇಳಿಕೆ ನೀಡಿದ್ದಾರೆ ಎಂದು ಕುಟುಕಿದರು. ಮುಂದೊಂದು ದಿನ ರಾಜ್ಯದಲ್ಲಿ ಕಾಂಗ್ರೆಸ್ ಅಡ್ರೆಸ್​​​ಗೆ ಇಲ್ಲದಂತಾಗಲಿದೆ: ಬಿ.ಎಸ್.ಯಡಿಯೂರಪ್ಪ … Continue reading ಯತೀಂದ್ರಗೆ ಇನ್ ಮೆಚುರಿಟಿ, ಬುದ್ದಿ ಇಲ್ಲ, ಲೆವೆಲ್ ಇಲ್ಲದ ವ್ಯಕ್ತಿ: ಆರ್. ಅಶೋಕ್ ಕಿಡಿ