MP Renukacharya: ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ: ಎಂಪಿ ರೇಣುಕಾಚಾರ್ಯ ವಾಗ್ದಾಳಿ

ದಾವಣಗೆರೆ: ಯತ್ನಾಳ್‌ ಹುಚ್ಚು ನಾಯಿ ಇದ್ದಂತೆ ಎಂದು ಸ್ವಪಕ್ಷದ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧವೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಸರ್ವಜ್ಞರ ವಚನ ಹೇಳುವ ಮೂಲಕ ಯತ್ನಾಳ್  ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಆನೆ ಬೀದಿಗೆ ಇಳಿದಾಗ ಹುಚ್ಚು ನಾಯಿ ಬೊಗಳುತ್ತೆ. ಅದಕ್ಕೆ ಆನೆಗೆ ಇರುವ ಗೌರವ ಕಡಿಮೆಯಾಗುತ್ತಾ. ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ. ಜೆಡಿಎಸ್‌ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ. ಆದರೆ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ ಎಂದು ಗರಂ ಆದರು. ವಿಜಯೇಂದ್ರ, ಯಡಿಯೂರಪ್ಪ … Continue reading MP Renukacharya: ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ: ಎಂಪಿ ರೇಣುಕಾಚಾರ್ಯ ವಾಗ್ದಾಳಿ