Yatnal: ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಮಾತಾಡಲ್ಲ ಎಂದ ಯತ್ನಾಳ್..!

ವಿಜಯಪುರ:- ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ನಾನು ಮಾತನಾಡಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರ: ಮನೆಯ ಹೊಸ್ತಿಲು ಬಳಿ ನವಜಾತ ಶಿಶು ಇಟ್ಟು ದುರುಳರು ಪರಾರಿ..! ಈ ಸಂಬಂಧ ಮಾತನಾಡಿದ ಅವರು,ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ತಾನೇನೂ ಹೇಳಲ್ಲ, ತನಿಖೆ ನಡೆಯುತ್ತದೆ, ಸತ್ಯ ಹೊರಬರುತ್ತದೆ ಎಂದಷ್ಟೇ ಅವರು ಹೇಳಿದರು. ಇನ್ನೂ ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭ್ರಷ್ಟಾಚಾರ-ರಹಿತ ಆಡಳಿತ ನಡೆಸಿದೆ, ವಿರೋಧ ಪಕ್ಷಗಳು ಭ್ರಷ್ಟಾಚಾರ ಹುಡುಕುವ ಭಗೀರಥ ಪ್ರಯತ್ನಗಳನ್ನು … Continue reading Yatnal: ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಮಾತಾಡಲ್ಲ ಎಂದ ಯತ್ನಾಳ್..!