Facebook Twitter Instagram YouTube
    ಕನ್ನಡ English తెలుగు
    Wednesday, September 13
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Basangouda Patil Yatnal: ಮುರುಗೇಶ್ ನಿರಾಣಿ ವಿರುದ್ಧ ಯತ್ನಾಳ್ ಪರೋಕ್ಷ ವಾಗ್ದಾಳಿ

    AIN AuthorBy AIN AuthorJune 25, 2023
    Share
    Facebook Twitter LinkedIn Pinterest Email

    ಬೆಳಗಾವಿ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) , ವಿಧಾನಸಭೆ ಚುನಾವಣೆಗೆ ಎನಾಗಿದೆ ಎಲ್ಲರಿಗೂ ಗೊತ್ತು. ಯಾರು ಯಾರನ್ನ ಸೋಲಿಸಲು ಯತ್ನಿಸಿದ್ದಾರೆ ಅಂತಾ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನ ಕೇಳದಿದರೆ ಇದೇ ಗತಿ ಆಗುವುದು. ವಿಜಯಪುರದಲ್ಲಿ ನನ್ನ ಚುನಾವಣೆ ಅಷ್ಟು ಸುಲಭ ಇರಲಿಲ್ಲ.

    ನನ್ನನ್ನ ಸೋಲಿಸಲು ಬಂದುವರು ಸೋತರು ಅಂತಾ ಪರೋಕ್ಷವಾಗಿ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದು ಧ್ವನಿಯನ್ನ ಕುಗ್ಗಿಸುವ ಹುನ್ನಾರ ರಾಜ್ಯದಲ್ಲಿ ನಡೆಯುತ್ತಿದೆ. ಸಿಟಿ ರವಿಯವರನ್ನ ಸೋಲಿಸಿದರು, ಸಂತೋಷ್ ಅವರ ಬಗ್ಗೆ ಅಪಪ್ರಚಾರ ಮಾಡಿದರು. ದೇಶ ಉಳಿಯಬೇಕು, ಹಿಂದುಗಳು ಸುರಕ್ಷಿತವಾಗಿ ಇರಬೇಕು ಅಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28ಸ್ಥಾನ ಗೆಲ್ಲಬೇಕು ಎಂದರು.

    Demo

    Demo
    Share. Facebook Twitter LinkedIn Email WhatsApp

    Related Posts

    HD Revanna: ನಾವು ಯಾವುದೇ ಟೀಂಲ್ಲಿ ಇದ್ರೂ ಅಲ್ಪಸಂಖ್ಯಾತರ ಜತೆ ನಿಲ್ತೇವೆ: ಎಚ್ ಡಿ ರೇವಣ್ಣ

    September 13, 2023

    ಕೌಟುಂಬಿಕ ಕಲಹ ಹಿನ್ನೆಲೆ: ಪತ್ನಿಯನ್ನು ಬರ್ಬರವಾಗಿ ಕೊಂದ ಗಂಡ

    September 13, 2023

    ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ

    September 13, 2023

    Arvinda Bellad: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಅವಕಾಶ ಕೊಡುತ್ತಿಲ್ಲ: ಅರವಿಂದ ಬೆಲ್ಲದ್

    September 13, 2023

    Chaitra Kundapura Audio: ಪ್ರಸಾದ್ ಬೈಂದೂರು ಜೊತೆ ಚೈತ್ರಾ ಸಂಭಾಷಣೆ – ಆಡಿಯೋ ವೈರಲ್

    September 13, 2023

    Chaitra Kundapur: ಮುಸ್ಲಿಂ ಗೆಳತಿಯ ಮನೆಯಲ್ಲಿ ಅಡಗಿದ್ದಳೇ ಚೈತ್ರ ಕುಂದಾಪುರ..!?

    September 13, 2023

    Halashree Swamiji: ವಂಚನೆ ಪ್ರಕರಣ: ಹಾಲು ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ನಾಪತ್ತೆ

    September 13, 2023

    ಬೈಂದೂರನ್ನು ಬರಗಾಲ ಪೀಡಿತ ತಾಲೂಕನ್ನಾಗಿ ಘೋಷಿಸಬೇಕು: ಸಂಸದ ಬಿ.ವೈ ರಾಘವೇಂದ್ರ

    September 13, 2023

    ಪೊಲೀಸರ ಭರ್ಜರಿ ಕಾರ್ಯಾಚರಣೆ; ಜ್ಯುವೆಲ್ಲರಿ ಶಾಪ್ ದರೋಡೆ ಮಾಡಿದ್ದ ಆರೋಪಿಗಳ ಬಂಧನ – 35.80 ಲಕ್ಷ ರೂ ಮೌಲ್ಯದ ವಸ್ತುಗಳ ವಶ

    September 13, 2023

    ತುಷ್ಟೀಕರಣದಿಂದ ಗಣೇಶ ಪ್ರತಿಷ್ಠಾನೆಗೆ ಅನುಮತಿ ವಿಳಂಬ: ಅರವಿಂದ್ ಬೆಲ್ಲದ್

    September 13, 2023

    ಶಕ್ತಿ ಯೋಜನೆ ಎಫೆಕ್ಟ್: ಬಸ್ʼನಿಂದ ಕೆಳಗೆ ಬಿದ್ದು ಮಹಿಳೆಗೆ ಗಾಯ

    September 13, 2023

    ನಗರಸಭೆ ಅಧಿಕಾರಿಗಳಿಂದ ಪ್ಲಾಸ್ಟರ್ ಗಣಪತಿ ಮೇಲೆ ರೇಡ್

    September 13, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.