ಬಿಜೆಪಿಯಲ್ಲಿ ಯತ್ನಾಳ್ ಇರುವುದೇ ಬೊಗಳುವುದಕ್ಕೆ: CM ಸಿದ್ದರಾಮಯ್ಯ!

ಬೆಂಗಳೂರು:- ಬಿಜೆಪಿ ಯತ್ನಾಳ್‌ರನ್ನ ಪಕ್ಷದಲ್ಲಿ ಇಟ್ಟುಕೊಂಡಿರೋದೆ ಬೊಗಳಿಸೋಕೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಕೆ.ಆರ್.ಪುರ: ಡಾ.ವಿಷ್ಣುವರ್ಧನ್ ಜನ್ಮ ದಿನಾಚರಣೆ! ನಮ್ಮ ಮೇಲೆ ಆರೋಪಗಳನ್ನು ಮಾಡಲು ಯತ್ನಾಳ್ ಅವರನ್ನ ಬಿಜೆಪಿ ಇಟ್ಟುಕೊಂಡಿದೆ. ಹಿಂದೆ ಬಿಜೆಪಿ ನಾಯಕರ ವಿರುದ್ಧವೇ ಯತ್ನಾಳ್ ಆರೋಪ ಮಾಡಿದ್ದರು. ಅಷ್ಟೇ ಅಲ್ಲ, ಯಡಿಯೂರಪ್ಪ, ವಿಜಯೇಂದ್ರ ವಿರುದ್ಧನೂ ಯತ್ನಾಳ್ ಆರೋಪ ಮಾಡಿದ್ದರು. ಆದರೆ ಬಿಜೆಪಿ ಏನು ಕ್ರಮ ತೆಗೆದುಕೊಂಡಿಲ್ಲ ಎಂದು ಕಿಡಿಕಾರಿದರು. ಇದೇ ವೇಳೆ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಬಗ್ಗೆ ಪ್ರಸ್ತಾಪ ಮಾಡಿದ … Continue reading ಬಿಜೆಪಿಯಲ್ಲಿ ಯತ್ನಾಳ್ ಇರುವುದೇ ಬೊಗಳುವುದಕ್ಕೆ: CM ಸಿದ್ದರಾಮಯ್ಯ!