D.K. Shivakumar: ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿ.ಕೆ. ಶಿವಕುಮಾರ್
ನವದೆಹಲಿ: “ಯತ್ನಾಳ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ನನ್ನ ವಿರುದ್ಧ ಮಾತಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶಿವಕುಮಾರ್ ಅವರನ್ನು ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಯತ್ನಾಳ್ ಹೇಳಿಕೆ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ, Income Tax Returns: ಐಟಿ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆಯ ದಿನ: ಕೇಂದ್ರದಿಂದ ಆದಾಯ ತೆರಿಗೆ ಪಾವತಿದಾರರಿಗೆ ಎಚ್ಚರಿಕೆ! “ಯತ್ನಾಳ್ ಏನೆಲ್ಲಾ ಹೇಳಿಕೆ ನೀಡಿದ್ದಾರೆ ಎಂದು ಗೊತ್ತಿದೆ. … Continue reading D.K. Shivakumar: ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed