ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಸ್ತಿತ್ವಕ್ಕಾಗಿ ಬರ ಅಧ್ಯಯನಕ್ಕೆ ಹೊರಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವ್ಯಂಗ್ಯ ಮಾಡಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದಾರೆ, ಮಾಹಿತಿ ಪಡೆದಿದ್ದಾರೆ. ಕೆಲವು ಕಡೆ ಕಾರಿನಿಂದ ಕೆಳಗಡೆ ಇಳಿದಿಲ್ಲ. ಬಿಜೆಪಿ ಸಂಸದರು ಪಿಎಂ ಮನೆಯಲ್ಲಿರಲಿ, ಮನೆ ರೋಡ್ಗೆ ಹೋಗಲು ಆಗಲ್ಲ.
ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ಜೋಡು ಜಮೀನ್ದಾರು ಇದ್ದಾರೆ. ಕೇಂದ್ರ ಸರ್ಕಾರ , ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ಇಲ್ಲ. ಜ್ಯದ ಬಿಜೆಪಿ ಸಂಸದರು ಕಾಣೆಯಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹೇಳಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)