BS Yediyurappa: ಯಡಿಯೂರಪ್ಪಗೆ ಬಂಧನ ಭೀತಿ.. ಕೋರ್ಟ್‌ನಿಂದ ಜಾಮೀನುರಹಿತ ವಾರಂಟ್!

ಬೆಂಗಳೂರು:– ಫೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದ್ದು ಕೋರ್ಟ್‌ನಿಂದ ಜಾಮೀನುರಹಿತ ವಾರಂಟ್ ಜಾರಿಯಾಗಿದೆ. ಬಂಡೆಗಳು ಅಡ್ಡಿ..ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ..! ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕಾಗಿತ್ತು. ಹೀಗಾಗಿ ಯಡಿಯೂರಪ್ಪನವರಿಗೆ ವಿಚಾರಣೆಗೆ ಬರುವಂತೆ ಸಿಐಡಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ಇದಕ್ಕೆ ಯಡಿಯೂರಪ್ಪ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು. ವಿಚಾರಣೆಗೆ ಬಿಎಸ್‌ವೈ ಹಾಜರಾಗದ ಹಿನ್ನೆಲೆ ಪೊಲೀಸರು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, BSY ವಿರುದ್ಧ ಜಾಮೀನು … Continue reading BS Yediyurappa: ಯಡಿಯೂರಪ್ಪಗೆ ಬಂಧನ ಭೀತಿ.. ಕೋರ್ಟ್‌ನಿಂದ ಜಾಮೀನುರಹಿತ ವಾರಂಟ್!