Siddaramaiah: ರೈತರ ಸಾಲ ಮನ್ನಾ ಮಾಡಿ ಎನ್ನುವ ನೈತಿಕತೆ ಯಡಿಯೂರಪ್ಪಗೆ ಇಲ್ಲ – ಸಿದ್ದರಾಮಯ್ಯ

ಮೈಸೂರು:– ರೈತರ ಸಾಲ ಮನ್ನಾ ಮಾಡಿ ಎನ್ನುವ ನೈತಿಕತೆ ಯಡಿಯೂರಪ್ಪಗೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Modi: ದೇಶವನ್ನು ನಿರಂತರವಾಗಿ ಹೆದುರಿಸಲು ಕಾಂಗ್ರೆಸ್ ಯತ್ನ – ಮೋದಿ! ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಲು ಮುಂದಾಗಬೇಕು ಅಂತ ಯಡಿಯೂರಪ್ಪ ಹೇಳಿರುವುದಕ್ಕೆ ತೀಕ್ಷ್ನ ಪ್ರತಿಕ್ರಿಯೆ ನೀಡಿದರು. ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮಾಡುವ ಪ್ರಸ್ತಾಪಕ್ಕೆ ಅವರು ಸರ್ಕಾರದ ಬಳಿ ನೋಟು … Continue reading Siddaramaiah: ರೈತರ ಸಾಲ ಮನ್ನಾ ಮಾಡಿ ಎನ್ನುವ ನೈತಿಕತೆ ಯಡಿಯೂರಪ್ಪಗೆ ಇಲ್ಲ – ಸಿದ್ದರಾಮಯ್ಯ