Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಕೂಡ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಿಗೆ ಜುಲೈ 26ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಯಲ್ಲೂ ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಜುಲೈ 26ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ ಸದನದಲ್ಲಿ ಅಹೋರಾತ್ರಿ ಧರಣಿ: ಶಾಸಕರಿಂದ ಹಾಡು, ಭಜನೆ! ಬೆಂಗಳೂರಿಗೆ ಐದು ದಿನಗಳ ಕಾಲ ಮಳೆ ಅಲರ್ಟ್ ನೀಡಲಾಗಿದೆ. ಜುಲೈ … Continue reading Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಕೂಡ ಯೆಲ್ಲೋ ಅಲರ್ಟ್ ಘೋಷಣೆ!