ಯೋಗೇಶ್ವರ್ ಕಾಂಗ್ರೆಸ್ ಸೇರಿರುವುದಕ್ಕೆ ಅಸಮಾಧಾನ ಇಲ್ಲ: ಸುರೇಶ್!
ರಾಮನಗರ:- ಯೋಗೇಶ್ವರ್ ಕಾಂಗ್ರೆಸ್ ಸೇರಿರುವುದಕ್ಕೆ ಅಸಮಾಧಾನ ಇಲ್ಲ ಎಂದು ಸುರೇಶ್ ಹೇಳಿದ್ದಾರೆ. Free Gas Cylinder: ಗ್ರಾಹಕರಿಗೆ ಗುಡ್ ನ್ಯೂಸ್! ಈ ಯೋಜನೆಯಡಿ ದೀಪಾವಳಿ ಹಬ್ಬಕ್ಕೆ ಸಿಗಲಿದೆ ಫ್ರೀ ಸಿಲಿಂಡರ್! ಈ ಸಂಬಂಧ ಮಾತನಾಡಿದ ಅವರು,ರಾಜಕೀಯ ಪ್ರಕ್ರಿಯೆಗಳನ್ನು ಷಡ್ಯಂತ್ರ ಅಂತ ಕುಮಾರಸ್ವಾಮಿ ಹೇಳಬಾರದು, ತಮ್ಮ ಮಗನನ್ನು ಚುನಾವಣೆಗೆ ನಿಲ್ಲಿಸಬೇಕೆಂದುಕೊಂಡಿದ್ದರು, ಅದರಲ್ಲಿ ಯಶ ಕಂಡಿದ್ದಾರೆ, ಅವರ ಹೋರಾಟ ಅವರಿಗೆ ನಮ್ಮ ಹೋರಾಟ ನಮಗೆ ಎಂದರು. ಯೋಗೇಶ್ವರ್ ಕಾಂಗ್ರೆಸ್ ಸೇರಿ ಸ್ಪರ್ಧಿಸುತ್ತಿರುವುದಕ್ಕೆ ಕಾರ್ಯಕರ್ತರಲ್ಲಿ ಅಸಮಾಧಾನವೇನೂ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ದುಡಿಯುತ್ತಿದ್ದಾರೆ … Continue reading ಯೋಗೇಶ್ವರ್ ಕಾಂಗ್ರೆಸ್ ಸೇರಿರುವುದಕ್ಕೆ ಅಸಮಾಧಾನ ಇಲ್ಲ: ಸುರೇಶ್!
Copy and paste this URL into your WordPress site to embed
Copy and paste this code into your site to embed