ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ವಂತ ಜಮೀನು ದಾನ ಮಾಡಿದ್ದೀನಿ, ಆ ಕುಮಾರಸ್ವಾಮಿ ಏನು ಮಾಡಿದ್ದಾನೆ!? – ಡಿಕೆಶಿ ವಾಗ್ದಾಳಿ!

ರಾಮನಗರ:- ಕೋಟ್ಯಾಂತರ ಬೆಲೆ ಬಾಳುವ ಜಮೀನನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ದಾನ ಮಾಡಿದ್ದೇನೆ ಆದರೆ ಕುಮಾರಸ್ವಾಮಿ ಏನು ಮಾಡಿದ್ದಾನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ಮಾಡಿದ್ದಾರೆ KR Pura: ಕೈ ಅಭ್ಯರ್ಥಿ ಪ್ರೋ.ರಾಜೀವ್ ಗೌಡ ಕೆಆರ್ ಪುರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ! ಈ ಸಂಬಂಧ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಜನಕ್ಕೆ ತಾವು ಮಾಡಿದ ಸಹಾಯಗಳನ್ನು ಪಟ್ಟಿ ಮಾಡಲು ಮುಂದಾದ ಶಿವಕುಮಾರ್, ಮೂರ್ನಾಲ್ಕು ಹಳ್ಳಿಗಳ ಹೆಸರುಗಳನ್ನು ಹೇಳಿ ಕೆಲವು ಕಡೆ ಮೂರು, ಮತ್ತೊಂದು 5 ಎಕರೆ ಜಮೀನುಗಳನ್ನು … Continue reading ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ವಂತ ಜಮೀನು ದಾನ ಮಾಡಿದ್ದೀನಿ, ಆ ಕುಮಾರಸ್ವಾಮಿ ಏನು ಮಾಡಿದ್ದಾನೆ!? – ಡಿಕೆಶಿ ವಾಗ್ದಾಳಿ!