ನೀನು ರೋಲ್ ಕಾಲ್ ಮಾಡಿ ಜೀವನ ಮಾಡುವವ: ಜಗದೀಶ್ ಗೆ ಚೈತ್ರಾ ಕುಂದಾಪುರ್ ಕ್ಲಾಸ್!

ಮಹಿಳೆಯರ ಬಗ್ಗೆ ಅವಾಚ್ಯವಾಗಿ ಪದ ಬಳಕೆ ಆರೋಪ ಹಿನ್ನೆಲೆ ಚೈತ್ರಾ ಅವರು ಜಗದೀಶ್ ವಿರುದ್ಧ ಸಿಡಿದೆದಿದ್ದಾರೆ. ಹೃದಯಾಘಾತ: ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಸಾವು! ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲು ಚೈತ್ರಾ ಕುಂದಾಪುರ ಅವರು ಜೈಲು ಸೇರಿದ್ದರು. ಇದಕ್ಕೆ ಕಾರಣ ಆಗಿದ್ದು 5 ಕೋಟಿ ರೂಪಾಯಿ ಹಣ ಪಡೆದ ಆರೋಪ. ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಹೇಳಿದ್ದರು ಎನ್ನುವ ಆರೋಪ ಇದೆ. ಈ ವಿಚಾರವನ್ನು ಜಗದೀಶ್ ಅವರು ದೊಡ್ಮನೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಕೌಂಟರ್ ನೀಡಿದ್ದಾರೆ. … Continue reading ನೀನು ರೋಲ್ ಕಾಲ್ ಮಾಡಿ ಜೀವನ ಮಾಡುವವ: ಜಗದೀಶ್ ಗೆ ಚೈತ್ರಾ ಕುಂದಾಪುರ್ ಕ್ಲಾಸ್!