ಒಂದಲ್ಲ, ಎರಡಲ್ಲ 8 ಮಂದಿಯ ಮುದ್ದಿನ ಹೆಂಡತಿ: ಜೆಡಿಎಸ್ ಕಾರ್ಯಾಧ್ಯಕ್ಷೆಯ ಕರಾಳ ಮುಖ ಕೇಳಿದ್ರೆ ಶಾಕ್ ಆಗ್ತೀರಾ!?

ಬಳ್ಳಾರಿ:- ಜೆಡಿಎಸ್ ಕಾರ್ಯಾಧ್ಯಕ್ಷೆಯ ಕರಾಳ ಮುಖವಾಡ ಒನ್ನೊಂದೇ ಹೊರ ಬರುತ್ತಿದ್ದು, ಇವಳ ಕಹಾನಿ ಕೇಳಿದವರೇ ದಂಗಾಗಿ ಹೋಗಿದ್ದಾರೆ. ಉಡುಪಿ ನಿವಾಸಿ ತಬುಸುಮ್ ತಾಜ್ ಎಂಬಾಕೆ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ್ದಾರೆ. ಈ ಘಟನೆ ಬಳ್ಳಾರಿಯಲ್ಲಿ ಜರುಗಿದೆ. ಬೀಗ ಹಾಕಿದ ಮನೆಗಳೇ ಇವರ ಟಾರ್ಗೆಟ್: ಸಿನಿಮೀಯ ರೀತಿಯಲ್ಲಿ ಮೂವರು ಅಂತರರಾಜ್ಯ ಕಳ್ಳರು ಅರೆಸ್ಟ್! ಮದುವೆಯಾಗಿ ಹೆಂಡತಿಯಿಂದ ಅಂತರ ಕಾಯ್ದುಕೊಂಡ ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡುವ ಈಕೆ ಈ ವರೆಗೆ ಎಂಟು … Continue reading ಒಂದಲ್ಲ, ಎರಡಲ್ಲ 8 ಮಂದಿಯ ಮುದ್ದಿನ ಹೆಂಡತಿ: ಜೆಡಿಎಸ್ ಕಾರ್ಯಾಧ್ಯಕ್ಷೆಯ ಕರಾಳ ಮುಖ ಕೇಳಿದ್ರೆ ಶಾಕ್ ಆಗ್ತೀರಾ!?