ಹಾಸನ:- ಪೆನ್ಡ್ರೈವ್ ಪ್ರಕರಣ ಸದ್ದು ಮಾಡ್ತಿದ್ದಂತೇ ಅಭಿಮಾನಿಯಿಂದ ಪ್ರಜ್ವಲ್ಗೆ ಗೆಲುವಿನ ಶುಭಾಶಯ ಕೋರಲಾಗಿದೆ.
Breaking News: ಕುಡಿದ ಅಮಲಿನಲ್ಲಿ ಸ್ನೇಹಿತನನ್ನೆ ಕೊಲೆ ಮಾಡಿದ ರೌಡಿಶೀಟರ್..!
ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿರುವ ಪ್ರಜ್ವಲ್ ರೇವಣ್ಣಗೆ ಅಭಿಮಾನಿ ಶುಭಾಶಯಗಳನ್ನು ತಿಳಿಸಿ ಪತ್ರ ಬರೆದಿದ್ದಾನೆ. ಈ ಪತ್ರ ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ಕಚೇರಿ ಬಾಗಿಲ ಬಳಿ ಸಿಕ್ಕಿದೆ.
ನೀವು ಈಗಾಗಲೇ ಹಾಸನ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದೀರಿ. ಈ ಸಲವೂ ತಾವುಗಳೇ ಚುನಾಯಿತರಾಗುತ್ತೀರಿ ಎಂದು ನಾನು ನಂಬುತ್ತೇನೆ. ಇನ್ನು ಮುಂದೆಯೂ ಹಾಸನ ಮತ್ತು ಕರ್ನಾಟಕಕ್ಕೆ ತಮ್ಮಿಂದ ಅಭಿವೃದ್ಧಿ ಕೆಲಸಗಳು ಆಗುತ್ತವೆ ಎಂದು ನನಗೆ ವಿಶ್ವಾಸವಿದೆ ಎಂದು ಕುಷ್ಟಗಿ ಮೂಲದ ಶಂಕರಗೌಡ ಎಂಬವರು ಪತ್ರದಲ್ಲಿ ತಿಳಿಸಿದ್ದಾರೆ
![](https://ainlivenews.com/wp-content/uploads/2024/01/Ad-Banner-copy-scaled.jpg)