ನೀವು ಮತ್ತೊಮ್ಮೆ ಸಂಸದರಾಗುತ್ತೀರಿ…! ಪ್ರಜ್ವಲ್‌ಗೆ ಗೆಲುವಿನ ಶುಭಾಶಯ ತಿಳಿಸಿದ ಅಭಿಮಾನಿ..!

ಹಾಸನ:- ಪೆನ್‌ಡ್ರೈವ್‌ ಪ್ರಕರಣ ಸದ್ದು ಮಾಡ್ತಿದ್ದಂತೇ ಅಭಿಮಾನಿಯಿಂದ ಪ್ರಜ್ವಲ್‌ಗೆ ಗೆಲುವಿನ ಶುಭಾಶಯ ಕೋರಲಾಗಿದೆ. Breaking News: ಕುಡಿದ ಅಮಲಿನಲ್ಲಿ ಸ್ನೇಹಿತನನ್ನೆ ಕೊಲೆ ಮಾಡಿದ ರೌಡಿಶೀಟರ್..! ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿರುವ ಪ್ರಜ್ವಲ್‌ ರೇವಣ್ಣಗೆ ಅಭಿಮಾನಿ ಶುಭಾಶಯಗಳನ್ನು ತಿಳಿಸಿ ಪತ್ರ ಬರೆದಿದ್ದಾನೆ. ಈ ಪತ್ರ ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ಕಚೇರಿ ಬಾಗಿಲ ಬಳಿ ಸಿಕ್ಕಿದೆ. ನೀವು ಈಗಾಗಲೇ ಹಾಸನ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದೀರಿ. ಈ ಸಲವೂ ತಾವುಗಳೇ ಚುನಾಯಿತರಾಗುತ್ತೀರಿ ಎಂದು ನಾನು … Continue reading ನೀವು ಮತ್ತೊಮ್ಮೆ ಸಂಸದರಾಗುತ್ತೀರಿ…! ಪ್ರಜ್ವಲ್‌ಗೆ ಗೆಲುವಿನ ಶುಭಾಶಯ ತಿಳಿಸಿದ ಅಭಿಮಾನಿ..!