ಹಾಸನದಲ್ಲಿ ಕಾಡಾನೆ ದಾಳಿಗೆ ಯುವಕ ಬಲಿ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಹಾಸನ:- ಹಾಸನದಲ್ಲಿ ಕಾಡಾನೆ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಜರುಗಿದೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದೆಹಲಿ ಭೇಟಿ ಬಳಿಕ ಗೃಹ ಖಾತೆ ತೊರೆಯಲು ನಿರ್ಧರಿಸಿದ್ರಾ ಪರಮೇಶ್ವರ್‌? ಏನಿದರ ಅಸಲಿ ಮರ್ಮ? ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಘಟನೆ ಜರುಗಿದೆ. 28 ವರ್ಷದ ಅನಿಲ್ ಮೃತ ಯುವಕ. ಮೃತ ಅನಿಲ್​ ಕೆಲಸ ಮುಗಿಸಿ ಅಣ್ಣಾಮಲೈ ಎಸ್ಟೇಟ್‌ನಿಂದ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಸೊಂಡಲಿನಿಂದ ಎತ್ತಿ ಬಿಸಾಕಿ ತುಳಿದು ಸಾಯಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯ … Continue reading ಹಾಸನದಲ್ಲಿ ಕಾಡಾನೆ ದಾಳಿಗೆ ಯುವಕ ಬಲಿ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!